ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು.

ಎಲ್ಲರಿಗೂ, ಸುವರ್ಣ ಕನ್ನಡ ರಾಜ್ಯೋತ್ಸವದ, ಹಾರ್ದಿಕ ಶುಭಾಷಯಗಳು. ಈಗಿರುವ ರಾಜಕೀಯ ಸಮಸ್ಯೆ ಬಗೆಹರಿದು, ಒಳ್ಳೆಯ ಸರ್ಕಾರ ಬರಲಿ. ಎಲ್ಲರಿಗೂ ಆ " ಭುವನೇಶ್ವರಿ ತಾಯಿ " ಯು, ಸದ್ಬುದ್ಧಿಯನ್ನು ಕರುಣಿಸಲಿ.

Comments

Popular posts from this blog

ಹೊಳಲ್ಕೆರೆ ಸುತ್ತ-ಮುತ್ತ, ಮಾಳೇನಹಳ್ಳಿ, ಮತ್ತು ಅಲ್ಲಿನ ಹತ್ತಿರದ ಜಾಗಗಳು !

ನಮ್ಮ ಪ್ರೀತಿಯ ಸುನಂದಮ್ಮ ಅತ್ತಿಗೆಯವರ ವರ್ಷಾಂತ್ಯ ವಿಧಿ, ವರ್ಷ ೨೦೨೧ ರ ಏಪ್ರಿಲ್ ತಿಂಗಳಿನ ೧೨ ನೆಯ ತಾರೀಖಿನಂದು (ಸೋಮವಾರ) ಬೆಂಗಳೂರಿನ ಬಸವನಗುಡಿಯಲ್ಲಿರುವ ಸುಬ್ರಹ್ಮಣ್ಯಸ್ವಾಮಿ ಮಠದ ೨ ನೇ ಮಹಡಿಯಲ್ಲಿ ಮಧ್ಯಾನ್ಹ ಜರುಗಿತು.

ಚಿ. ಶ್ರೀಧರನ ಹೊಸ ಮನೆಯ ಗೃಹ ಪ್ರವೇಶದ ಶುಭ ಸಂದರ್ಭ 16th, December, 2020, Wednesday !