ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿಯ ಪುನರ್ಪ್ರತಿಷ್ಠಾಪನಾ ಕಾರ್ಯಕ್ರಮ !





ಕ್ರಿ. ಶ. ೧೬೨೦ ರಲ್ಲಿ ಶ್ರೀ. ತಿಮ್ಮಪ್ಪನವರು ಶ್ರೀ. ನೀಲಕಂಠೇಶ್ವರ ದೇವಾಲಯ ಹಾಗೂ ಕಲ್ಯಾಣಿಯನ್ನು ಕಟ್ಟಿಸಿದರು.  







ಬಹಳ ವರ್ಷಗಳ ಹೊಳಲ್ಕೆರೆ ನಿವಾಸಿಗಳ ಬಾಯಾರಿಕೆಯ ಫಲವಾಗಿ, ಶ್ರೀ ನಟರಾಜ್ ಜಮದಗ್ನಿಯವರ ಶ್ರದ್ಧೆ, ಪ್ರಾಮಾಣಿಕ ಪ್ರಯತ್ನ, ಮತ್ತು ನೇತೃತ್ವದಿಂದಾಗಿ ೨೦೨೨ ರ ಮೇ ೨೩ ಸೋಮವಾರದಂದು ಸ್ವಾಮಿಯ ಪುನರ್ಪ್ರತಿಷ್ಠಾಪನಾ ಕಾರ್ಯ, ಸಾಂಗವಾಗಿ ನೆರವೇರಲಿದೆ. 

ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿಯ ಪುನರ್ಪ್ರತಿಷ್ಠಾಪನಾ ಕಾರ್ಯಕ್ರಮ ೨೩, ಮೇ ಸೋಮವಾರ,  ೨೦೨೨ ರಿಂದ ೨೫, ಮೇ ೨೦೨೨ ರ ಬುಧವಾರದವರೆವಿಗೆ  ಪರಮಪೂಜ್ಯ ಸ್ವಾಮಿಗಳ  ದಿವ್ಯ ಸಾನ್ನಿಧ್ಯ, ಹಾಗೂ ನೇತೃತ್ವದಲ್ಲಿ  ಪೂಜಿಸಲ್ಪಟ್ಟು ಜರುಗಲಿದೆ.  

ವಿವರಗಳು ಆಹ್ವಾನ ಪತ್ರಿಕೆಯಲ್ಲಿ ಕೊಡಲ್ಪಟ್ಟಿದೆ. ಭಕ್ತಾದಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ನೀಲಕಂಠೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಕೋರಿಕೆ. 

-ಶ್ರೀ ನಟರಾಜ್, ಕಾರ್ಯನಿರ್ವಾಹಕರು. ಶ್ರೀನೀಲಕಂಠೇಶ್ವರ ಸ್ವಾಮಿ ದೇವಾಲಯದ ಕಾರ್ಯಕಾರಿ ಸಮಿತಿ, ಹೊಳಲ್ಕೆರೆ  



 



Comments

Long pending work is being completed. God's will

Popular posts from this blog

ಅಮೇರಿಕ ಸಂಯುಕ್ತ ಸಂಸ್ಥಾನದ 'ಬಾಸ್ಟನ್ ನಗರದ ಮಂದಾರ ಕನ್ನಡ ಸಾಹಿತ್ಯ ಕೂಟ' ಏರ್ಪಡಿಸಿದ ವಸಂತೋತ್ಸವ ಕಾರ್ಯಕ್ರಮದಲ್ಲಿ "ಕರ್ನಾಟಕ ಭಾಗವತದ ,ಮೊದಲ ಸಂಪುಟದ ಇ-ಆವರ್ತಿಯನ್ನು " ಬಿಡುಗಡೆ ಮಾಡಲಾಯಿತು !

ಹೊಳಲ್ಕೆರೆ ಸುತ್ತ-ಮುತ್ತ, ಮಾಳೇನಹಳ್ಳಿ, ಮತ್ತು ಅಲ್ಲಿನ ಹತ್ತಿರದ ಜಾಗಗಳು !

ನಮ್ಮ ಪ್ರೀತಿಯ ಸುನಂದಮ್ಮ ಅತ್ತಿಗೆಯವರ ವರ್ಷಾಂತ್ಯ ವಿಧಿ, ವರ್ಷ ೨೦೨೧ ರ ಏಪ್ರಿಲ್ ತಿಂಗಳಿನ ೧೨ ನೆಯ ತಾರೀಖಿನಂದು (ಸೋಮವಾರ) ಬೆಂಗಳೂರಿನ ಬಸವನಗುಡಿಯಲ್ಲಿರುವ ಸುಬ್ರಹ್ಮಣ್ಯಸ್ವಾಮಿ ಮಠದ ೨ ನೇ ಮಹಡಿಯಲ್ಲಿ ಮಧ್ಯಾನ್ಹ ಜರುಗಿತು.